ಬೈಲಿಂಗೆ ಲಾಗ ಹಾಕಲೆ

ಎನ್ನ ನೆಂಪು ಮಡಿಕ್ಕೊ

ಗುಟ್ಟುಶಬ್ದ ಮರದತ್ತೋ!

ಚೋಲು - ಡಬ್ಬಲ್ ಚೋಲು

ಹಳತ್ತಿಂಗೆ ಮಡಗಿದ್ದು:

ಮಿಂಚಂಚೆಗೆ ಶುದ್ದಿ ಬರೆಕ್ಕೋ?

ಬೆಶಿ ಬೆಶಿ ಒಪ್ಪಂಗೊ..

  • ಆಚಕರೆ ಮಾಣಿ: ಯೋಗೇನ ಚಿತ್ತಸ್ಯ ಪದೇನ ವಾಚಾಂ ಮಲಂ ಶರೀರಸ್ಯಚ ವೈದ್ಯಕೇನಾ, ಯೋಪಾಕರೋತ್ತಂ ಪ್ರವರಂ ಮುನೀನಾಂ...
  • ಅಡ್ಕತ್ತಿಮಾರುಮಾವ°: ಡಾ.ಮಹೇಶ ಣ್ಣೋ..ಶುಭಾಶಯಂಗ…
  • ಅಡ್ಕತ್ತಿಮಾರುಮಾವ°: ಅಂತೂ ಮಾಡಾವಿಂಗೆ ಎತ್ತಿದ್ದು ಗೊಂತೇ ಆಯಿದಿಲ್ಲೆ !!!!ಬಾರೀ ಲಾಯಿಕ ಆಯಿದು ಒಪ್ಪಣ್ಣೊ…
  • prashanth: sariyagi helidde vekateshanna
  • ಕುಮಾರ: ಪುತ್ತೂರಿ೦ದ ಹೆರಟು ಮಾಡಾವಿನವರೆಗೆ ವಿವರಣೆ (chronological events) ಲಾಯಿಕಾಯಿದು…ಮಿನಿಯ..
  • ಡಾ.ಕೆ.ಜಿ.ಭಟ್: ಇಪ್ಪತ್ತೈದು ವರ್ಷ ಹಿಂದೆ ಎನ್ನ ಮಾಡುವೆ ಕೂಡ ಇರುಳೆ ಆದ್ದು ಮಿನಿಯ°.ಒಂದು ಹಗಲು ಆನುದೇ ಕೆಲಸ...
  • ನೀರ್ಕಜೆ ಚಿಕ್ಕಮ್ಮ: ಡಾ . ಮಹೇಶಣ್ಣೋ, ಶುಭಾಶಯಂಗೊ ಎನ್ನ ಹೊಡೆಂದ……..
  • ಸುವರ್ಣಿನೀ: ಆನೆ ಮೊಟ್ಟೆ ಮಡುಗಿದ್ದು !!!
  • ಶ್ರೀಕೃಷ್ಣ ಶರ್ಮ. ಹಳೆಮನೆ: ಗುರು ಹಿರಿಯರ ಆಶೀರ್ವಾದಂದ ನಿನ್ನ ಸಂಶೋಧನೆಗೊ ಹೀಂಗೇ ಮುಂದುವರಿಯಲಿ. ಸಂಸ್ಕೃತಲ್ಲಿ...
  • Venkatesh: ಕಳುದ ತಿಂಗಳು ಸುಬ್ರಹ್ಮಣ್ಯಲ್ಲಿ ಉದೆಕಾಲ ಮೂರೂಮುಕ್ಕಾಲಕ್ಕೆ ಒಂದು ಮದುವೆ ಆಗಿತ್ತು.(ಅಭಯ ಗಣಪತಿ...
  • ಶ್ರೀಕೃಷ್ಣ ಶರ್ಮ. ಹಳೆಮನೆ: ಪೇಟೆಯ ಜೀವನಕ್ಕೆ ಒಗ್ಗಿ ಹೋದ ಕೂಸುಗೊ ಹಳ್ಳಿ ಜೀವನಕ್ಕೆ ಹೊಂದಿಗೊಂಬಲೆ ತಯಾರು...
  • ಶ್ರೀಶ. ಹೊಸಬೆಟ್ಟು: [ಆನೆ ಮಡಗಿದ್ದು :) ] ಆನೆ ಎಂತರ ಮಡಗಿದ್ದು :) :)
  • ಶ್ರೀಕೃಷ್ಣ ಶರ್ಮ. ಹಳೆಮನೆ: ನೆನಪಿನ ರಜ ಹಿಂದಂಗೆ ಓಡಿಸಿದೆ ದೊಡ್ಡ ಭಾವಯ್ಯ. ಇರುಳಿಂಗೆ ಮದುವೆ ಈಗ ಕೂಡಾ...
  • ಪುಟ್ಟಬಾವ ಹಾಲುಮಜಲು: ಎಂಗಳ ಪೆರ್ಲನ್ಪಾಡಿಲಿಯೂ ಕಾರಿಲಿ ಉದಿಉದಿಯಪ್ಪಗಳೇ ಹೋಗಿಗೊಂಡಿತ್ತದು ನೆನಪಾವ್ತು…!!...
  • ಪುಟ್ಟಬಾವ ಹಾಲುಮಜಲು: ಇದು ಖಂಡಿತವಾಗಿಯೂ ನೈಜ ಮೂಲಂಗಳ ಆಧರಿಸಿದ ಕಥೆ!!!! ಈ ರೀತಿಯ ಘಟನೆಗೊ ಮುಂದೆ ಆಗದ್ದಿರಲಿ...
  • ಒಪ್ಪಕ್ಕ: ಶುದ್ದಿ ಲಾಯ್ಕಾಯ್ದು…. :-) ಒಂದೊಪ್ಪ ಭಾರೀ ಲಾಯ್ಕಾಯ್ದು… ಅರ್ಥಪೂರ್ಣ… :-) ...
  • ಲೂಟಿ ಮಾಣಿ: ಇದು ಕಥೆಯಲ್ಲ ಹವ್ಯಕರ ಜೀವನ ಬಾವಯ್ಯ
  • ಒಪ್ಪಕ್ಕ: ಅಪ್ಪಪ್ಪು…. ಖಂಡಿತ ಇಕ್ಕು….. ;-)
  • Soumya: ಅಂಬಗಾಣ ಕಾಗದ ನೋಡಿದ ನೆಂಪು ಇದ್ದು.ತೆಳು ಕಾಗದ. ಎದುರು ಶಿವ-ಪಾರ್ವತಿ. ಒಳ details. ಅದರ ಮತ್ತೆ...
  • ಒಪ್ಪಕ್ಕ: ಬಟ್ಯಂಗೆ ಎಂಗಳ ಭಾಷೆ ಬತ್ತಲ್ಲದ? ಮತ್ತೆಂತಕೆ ತುಳುವಿಲಿ ಮಾತಾಡುದು?
  • ಕೊಳಚಿಪ್ಪು ಭಾವ: ಈ ಕತೆಯ ಆಶಯ ಯಾರಿಂಗೆ ಮುಟ್ಟೆಕ್ಕೋ ಅವಕ್ಕೆ ಮುಟ್ಟಿದರೆ ಅಷ್ಟೇ ಸಾಕು.
  • vishnunandana: Hengippa suddi kathage mathra seemith aadare saku.
  • ಬಟ್ಯ: ಪಂಡಿತೆರು ಪಂಡಿನ ಎನ್ನ ಮಂಡೆಗು ಪೋಪಜ್ಜಿ..
  • ಮಹೇಶ: ಆಹಾ! ಒಪ್ಪಣ್ಣ-ಜಾಲಪುಟೇ ಸಂಸ್ಕೃತ ತರಂಗಾಃ !! :)
  • ಗಣೇಶ ಮಾವ°: ವಾಸ್ತವ ಲೇಖನವೋ ಇದು ಹೇಳ್ತಾ ಹಾಂಗೆ ಅನ್ಸುತ್ತು ಎನಗೆ.. ಅಂತೂ ದೀಪ ಬೆಣಚ್ಚು ಕೊಡ್ತು ಹೇಳಿ ಆ...
  • ಗಣೇಶ ಮಾವ°: ಡಾ.ಮಹೇಶಣ್ಣ..ಅಭಿನಂದನೆಗೋ!!!!!!!! ನಿಂಗ ಸಂಶೋಧನೆ ಮಾಡಿದ ವಿಷಯ ತುಂಬಾ ಒಳ್ಳೆದಿದ್ದು..ನಿಂಗಳ...
  • ಪುಟ್ಟಬಾವ ಹಾಲುಮಜಲು: ಅನ್ಬಗಾಣ ಕಾಕತ ನೋಡಿ ಭಾರೀ ಖುಷಿ ಆತು!! ಇನೊಂದು ಸರ್ತಿ ಅಟ್ಟಲ್ಲಿ ಪರಡ್ಡಿ!!!...
  • ಬೆಣಚ್ಚಿಪ್ಪಲ್ಲಿ ಹುಡ್ಕಲೆ

    4

    ಪಯಣ

    VN:F [1.9.3_1094]
    ರೇಟೆಷ್ಟು :
    Rating: 5.0/5 (6 votes cast)
    January 20, 2010 ರಂದು 8:00 amಗೆ ಕಾವಿನಮೂಲೆ ಮಾಣಿ ಬರೆದ್ದು, ಇದುವರೆಗೆ 4 ಒಪ್ಪಂಗೊ.

    ಬೆಂಗಳೂರು ರೈಲಿಗೆ ಹತ್ತಿದ ಮೇಲೆ ಅದೆಂಥದೋ ತಳಮಳ.
    ಸುಬ್ರಹ್ಮಣ್ಯ ದಾಟಿ ರೈಲು ಘಟ್ಟ ಹತ್ತುಕೆ ಶುರುವಾದ ಮೇಲಂತೂ ಎನೋ ಒಂದು ವಿಚಿತ್ರ ಮನಸ್ಥಿತಿ.!
    ಸುರಂಗಗಳ ಒಳಗೆ ಹೋಗಿ ಸಂಕದಾಟಿ ರೈಲು ಮುಂದೆ ಹೋಗ್ತಾ ಇದ್ರೂ ಮನಸ್ಸು ಎಲ್ಲಿಯೋ ಉಳುದು ಹೋದ ಭಾವ.
    ಹೊರಗೆ ನೋಡುವಾ ಹೇಳಿ ರೈಲಿನ ಬಾಗಿಲಿಲಿ ಕೂತ್ರೂ ಸಮಾಧಾನ ಇಲ್ಲ. “ಸರಿ ಎಂತಾರೂ ಬರಿವ” ಹೇಳಿ ಪೆನ್ನು ಕಾಗದ ಹಿಡ್ಕೊಂಡು ಕೂತ್ರೆ “ಎಂತ ಬರಿಯುದು ?” ಹೇಳುವ ಪ್ರಶ್ನೆ.

    ಬದುಕು ಎಷ್ಟು ವಿಚಿತ್ರ ಅಲ್ವಾ ?
    ಎಲ್ಲೆಲ್ಲಿಗೋ ಕರ್ಕೊಂಡು ಹೋಗ್ತೆ…

    2

    ಕಾವಿನಮೂಲೆ ಮಾಣಿಯ “ಅಕ್ಷಯ”

    VN:F [1.9.3_1094]
    ರೇಟೆಷ್ಟು :
    Rating: 5.0/5 (1 vote cast)
    January 19, 2010 ರಂದು 12:59 pmಗೆ ಗುರಿಕ್ಕಾರ° ಬರೆದ್ದು, ಇದುವರೆಗೆ 2 ಒಪ್ಪಂಗೊ.

    ಹವ್ಯಕ ಭಾಷೆಯ ಅಪುರೂಪದ ಪ್ರಭೇದಂಗಳಲ್ಲಿ ಈ ಚೊಕ್ಕಾಡಿಭಾಷೆಯೂ ಒಂದು.
    ದೇರಾಜೆ, ಬಾಳಿಲ, ಕಾಂಚೋಡಿ, ಚಾವಡಿಬಾಗಿಲು, ಕಾವಿನಮೂಲೆ – ಇಂತಾ ಕುಟುಂಬಂಗೊ ಈಗಳೂ ಇದೇ ಚೊಕ್ಕಾಡಿ ಭಾಷೆ ಮಾತಾಡಿಗೊಂಡು, ಅದರ ಒಳುಶಿಗೊಂಡು ಇದ್ದು.
    ಬೇರೆ ಸೀಮೆಂದ ಸಂಬಂಧ ಆದ ಮನೆಗಳ ಮಕ್ಕೊಗೆ ಎರಡೂ ಭಾಷೆಯೂ ಬಕ್ಕು, ಕಾಂಚೋಡಿ ಮಾಣಿಯ ಹಾಂಗೆ!
    ಆದರೆ ಒಂದು ಬೇಜಾರದ ಸಂಗತಿ ಎಂತರ ಹೇಳಿರೆ, ಕೆಲಾವುದಿಕ್ಕೆ – ಬೇರೆ ಭಾಷೆ ಮಾತಾಡುವ ಅಪ್ಪನ ಮನೆಂದ ಮದುವೆ ಆಗಿ ಬಂದ ಹೆಮ್ಮಕ್ಕೊ ಈ ಭಾಷೆಯ ಕಲಿಯದ್ದೆ, ಈ ಭಾಷೆಯ ಬಳಕೆ ಪ್ರಮಾಣ ಕ್ರಮೇಣ ಕಡಮ್ಮೆ ಆಗಿಯೋಂಡಿಪ್ಪದು!