ಚೋಲು - ಡಬ್ಬಲ್ ಚೋಲು

ಬೈಲಿನ ಶುದ್ದಿಗೊ:

ಬೈಲಿನ ನೆರೆಕರೆ:

ಗುರಿಕ್ಕಾರ°ಒಪ್ಪಣ್ಣಬಂಡಾಡಿ ಅಜ್ಜಿಮಾಷ್ಟ್ರುಮಾವ°ಶಾಂತತ್ತೆಚುಬ್ಬಣ್ಣಗಣೇಶ ಮಾವ°ಹಳೆಮನೆ ಅಣ್ಣಶರ್ಮಪ್ಪಚ್ಚಿವಸಂತರಾಜ್ ಹಳೆಮನೆಕೆದೂರು ಡಾಕ್ಟ್ರುಬಾವ°ಒಪ್ಪಕ್ಕಪುಟ್ಟಬಾವ°ಬೊಳುಂಬು ಮಾವ°ದೊಡ್ಡಭಾವಸುಭಗಸಂಪಾದಕ° (editor)ವೇಣಿಯಕ್ಕ°ಕಾವಿನಮೂಲೆ ಮಾಣಿವಿದ್ವಾನಣ್ಣಡಾಗುಟ್ರಕ್ಕ°ಅಜ್ಜಕಾನ ಭಾವಜಯಶ್ರೀ ನೀರಮೂಲೆಸುವರ್ಣಿನೀ ಕೊಣಲೆನೆಗೆಗಾರ°ಅಕ್ಷರ°ಅನುಶ್ರೀ ಬಂಡಾಡಿದೊಡ್ಡಮಾವ°ಬಟ್ಟಮಾವ°ಬಲ್ನಾಡುಮಾಣಿಚೂರಿಬೈಲು ದೀಪಕ್ಕಡೈಮಂಡು ಭಾವಪವನಜಮಾವಪುತ್ತೂರಿನ ಪುಟ್ಟಕ್ಕಕೊಳಚ್ಚಿಪ್ಪು ಬಾವಶ್ಯಾಮಣ್ಣಪೆಂಗಣ್ಣ°ಚೆನ್ನೈ ಭಾವ°ಶ್ರೀಅಕ್ಕ°ಚೆನ್ನಬೆಟ್ಟಣ್ಣಅಡ್ಕತ್ತಿಮಾರುಮಾವ°ಶುದ್ದಿಕ್ಕಾರ°ದೇವಸ್ಯ ಮಾಣಿಪೆರ್ಲದಣ್ಣತೆಕ್ಕುಂಜ ಕುಮಾರ ಮಾವ°ನೀರ್ಕಜೆ ಮಹೇಶಮಂಗ್ಳೂರ ಮಾಣಿಮುಳಿಯ ಭಾವಅನು ಉಡುಪುಮೂಲೆದೀಪಿಕಾವೇಣೂರಣ್ಣಯೇನಂಕೂಡ್ಳು ಅಣ್ಣಡಾಮಹೇಶಣ್ಣಕಳಾಯಿ ಗೀತತ್ತೆಶೇಡಿಗುಮ್ಮೆ ಪುಳ್ಳಿಎರುಂಬು ಅಪ್ಪಚ್ಚಿಗೋಪಾಲಣ್ಣಪುತ್ತೂರುಬಾವಸರ್ಪಮಲೆ ಮಾವ°ಕೇಜಿಮಾವ°ಅಕ್ಷರದಣ್ಣ


ಗೋಪಾಲಣ್ಣ ಅವರ ಬಗ್ಗೆ:

ಗೋಪಾಲಣ್ಣ

ಒಪ್ಪ ಹೆಸರು: ಗೋಪಾಲಣ್ಣ

ಇಪ್ಪ ಹೆಸರು: Gopalakrishna Bhat S.K

ಮಿಂಚಂಚೆ ವಿಳಾಸ: gkskbhat AT gmail.com

ವೆಗ್ತಿ ಪರಿಚಯ:
ಶೇಡಿಗುಮ್ಮೆ ಗೋಪಾಲಣ್ಣನ ಬಗ್ಗೆ ಬೈಲಿಂಗೆ ಮೊದಲೇ ಅರಡಿಗು. ಶರ್ಮಪ್ಪಚ್ಚಿ ಅವರಬಗ್ಗೆ ವಿಶೇಷವಾದ ಶುದ್ದಿಯನ್ನೇ ಬೈಲಿಂಗೆ ಹೇಳಿತಿಳುಸಿದ್ದವು. ( ಸಾಧನೆಗೆ ಅಡ್ಡಿ ಆಗದ್ದ ಅಂಗವೈಕಲ್ಯ: http://oppanna.com/nammooru/shedigumme-gopalakrishna-bhat ) ಹ್ಮ್, ಅಪ್ಪು. ಶರ್ಮಪ್ಪಚ್ಚಿ ಹೇಳಿದ ಹಾಂಗೆಯೇ, ಅವು ದೈಹಿಕವಾಗಿ ಎದ್ದು ನಿಂಬಲೆ ಸಾಧ್ಯ ಆಗದ್ದೆ ಇಕ್ಕು, ಆದರೆ ಅವು ಮಾನಸಿಕವಾಗಿ ಎದ್ದು ನಿಂದ ರೀತಿ ಇದ್ದನ್ನೆ- ಅದರ ಗ್ರೇಶಿರೆ ಒಪ್ಪಣ್ಣಂಗೆ ತುಂಬಾ ಕೊಶಿ ಅಪ್ಪದು. ಸ್ವಂತವಾಗಿ ಬರದು ಪಾಸಪ್ಪ ಪರೀಕ್ಷೆಗೊ, ಅದರಿಂದ ಮತ್ತೆ ಸಿಕ್ಕಿದ ಸ್ವಂತ ಉದ್ಯೋಗ, ಅಲ್ಲಿಂದ ಮುಂದಕ್ಕೆ ನೆಡದು ಬಂದ ಸ್ವಂತ ಸಂಪಾದನೆಯ ಜೀವನ – ಇದರ ಎಲ್ಲವನ್ನುದೇ ಗ್ರೇಶಿರೆ, ಜೀವನವ ಎದರುಸಲೆ ಒದಗಿ ಬಂದ ದೈವಪರೀಕ್ಷೆ ಹೇಳಿ ಅನುಸುದು ಒಪ್ಪಣ್ಣಂಗೆ. ಈಗ ಅವು ಉದ್ಯೋಗಸ್ಥರಾಗಿದ್ದರೂ, ಕೆಲವು ಪುಸ್ತಕಂಗಳ ಬರದು ಸಾಹಿತ್ಯಕ್ಷೇತ್ರಕ್ಕೂ ಹೊಂದುತ್ತ ಸಾಧನೆಯ ಮಾಡಿ ತೋರುಸಿದ್ದವು. ಅವರ ಜೀವನಗಾಥೆಯೇ ಒಳುದೋರಿಂಗೆ ಪ್ರೇರೇಪಣೆ. ಇದರನ್ನೇ ನಮ್ಮ ಶರ್ಮಪ್ಪಚ್ಚಿ ಐದಾರು ತಿಂಗಳು ಹಿಂದೆ ಹೇಳಿದ್ದದು! ಇರಳಿ, ನಮ್ಮ ಹತ್ತರಾಣೋರು ಹಾಂಗೆ ಮಿಂಚಿರೆ ನವಗೂ ಕೊಶಿಯೇ. ಅವು ಇನ್ನೂ ಹತ್ತರೆ ಬಂದರೆ ಮತ್ತೂ ಕೊಶಿ, ಅಲ್ಲದೋ? ಬೈಲಿಂಗೆ ಶುದ್ದಿ ಹೇಳುತ್ತಿರೋ – ಕೇಳಿದೆ ಒಂದರಿ ಅವರತ್ರೆ. ಸಂತೋಷಲ್ಲಿ ಒಪ್ಪಿಗೊಂಡವು. ಅವು ಒಪ್ಪಿ, ತಕ್ಷಣ ಕೊಶೀಲಿ ಕಳುಸಿದ ಆ ಶುದ್ದಿಯ ಕಂಡು ಒಪ್ಪಣ್ಣಂಗೆ ಕೊಶಿಯೂ ಆಶ್ಚರ್ಯವೂ ಆಗಿಬಿಟ್ಟತ್ತು! ಅವರ ಶುದ್ದಿಗಳ ನಾವೆಲ್ಲೊರೂ ಕೇಳುವೊ°, ಪ್ರೀತಿಲಿ ಒಪ್ಪ ಕೊಡುವೊ°. ಸಾಹಿತ್ಯದ ಅವರ ಅಭಿರುಚಿಯ ಇನ್ನುದೇ ಬೆಳೆಸುವೊ°, ಆಗದೋ?

ವೆಬ್‌ಸೈಟು
http://oppanna.com

(edit)

ಗೋಪಾಲಣ್ಣ ಹೇಳಿದ ಶುದ್ದಿಗೊ:

ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಸದ್ಯದ ಪಟಂಗೊ

ಮಳೆಗಾಲದ ಅಟ್ಟಣೆಲಿ ಅಟ್ಟ-ಕೊಟ್ಟಗೆ ತುಂಬಿತ್ತೋ?ಪರೀಕ್ಷಾ ಫಲಿತಾಂಶ: ಚಿಂತೆ ಬಿಡಿ, ಚಿಂತನೆ ಮಾಡಿ!ಶ್ರೀಮದ್ಭಗವದ್ಗೀತಾ – ತೃತೀಯೋsಧ್ಯಾಯಃ – ಕರ್ಮಯೋಗಃ – ಶ್ಲೋಕಂಗೊ – 31- 40

ಬೆಶಿ ಬೆಶಿ ಒಪ್ಪಂಗೊ..

Switch to our mobile site

Powered By Indic IME